LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ: ಸಿದ್ಧರಾಮಯ್ಯ

ಬೆಂಗಳೂರು: ರಾಜಕೀಯ ಅಧಿಕಾರ ಎನ್ನುವುದು ಜನರ ಸೇವೆ ಮಾಡಲು ಒದಗಿಬಂದ ಅವಕಾಶದ ಭಾಗ್ಯ ಎಂದು ನಾನು ತಿಳಿದುಕೊಂಡವನು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಮುಖ್ಯಮಂತ್ರಿಯ ಪದತ್ಯಾಗ ಮಾಡಿದ ದಿನದಿಂದ ಹೋದಲ್ಲಿ, ಬಂದಲ್ಲಿ ಜನತೆ ವ್ಯಕ್ತಪಡಿಸುತ್ತಿರುವ ಪ್ರೀತಿ, ಅಭಿಮಾನ, ವಿಶ್ವಾಸವನ್ನು ನೋಡಿದರೆ ಅಧಿಕಾರವನ್ನು ಬಳಸಿಕೊಂಡು ಜಗಮೆಚ್ಚುವ ರೀತಿಯಲ್ಲಿ ಜನಸೇವೆ  ಮಾಡಿದ್ದೇನೆ ಎಂಬ ಸಾರ್ಥಕ್ಯದ ಭಾವನೆ ಮೂಡಿದೆ. ಪದತ್ಯಾಗದ ನಂತರ ಇಂದು ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದಾಗ ಇದೇ ಅನುಭವವಾಯಿತು. ಸೇರಿದ್ದ ಜನಸಾಗರ, ಅವರು ತೋರಿದ ಪ್ರೀತಿ-ಅಭಿಮಾನ ಕಂಡು ಮೂಕವಿಸ್ಮಿತನಾಗಿದ್ದೇನೆ ಎಂದು ಹೇಳಿದ್ದಾರೆ.

ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಜನರ ಪ್ರೀತಿ ನಿರಂತರ. ನನ್ನ ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ಪ್ರೀತಿಸುವ ದೊಡ್ಡ ಜನಸಮೂಹವನ್ನೇ ಸಂಪಾದಿಸಿದ್ದೇನೆ ಎನ್ನುವ ಹೆಮ್ಮೆ ನನ್ನದು. ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ. ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲಾರರು. ಅದು ನನ್ನ ಮತ್ತು ನಾನು ನಂಬುವ ಜನತಾ ಜನಾರ್ಧನರ ನಡುವಿನ‌ ಶಾಶ್ವತ ಒಪ್ಪಂದ. ನಾಡಿನ ಉದ್ದಗಲಕ್ಕೂ ಯಾವ ನಿರೀಕ್ಷೆಯೂ ಇಲ್ಲದೆ ಪ್ರೀತಿ – ಅಕ್ಕರೆ ತೋರುತ್ತಿರುವ ಪ್ರೀತಿಯ ಬಂಧುಗಳ ಸೇವೆಗೆ ನಾನು ಸದಾ ಬದ್ಧ. ಮತ್ತೊಮ್ಮೆ ಎಲ್ಲರಿಗೂ ನನ್ನ ತುಂಬು ಹೃದಯದ ಕೃತಜ್ಞತೆಗಳು ಎಂದು ಅವರು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಮಕ್ಕಳಿಗಾಗಿ ಹೆಲ್ತಿ ಅಂಡ್ ಟೇಸ್ಟಿ ಬ್ರೇಕ್‌ಫಾಸ್ಟ್: ಸುಲಭವಾಗಿ ಮಾಡಿ ರಾಗಿ ಚಾಕೊಲೇಟ್ ಪ್ಯಾನ್‌ಕೇಕ್ಯುಕೆಯಲ್ಲಿ ಓದುತ್ತಿದ್ದ ತೆಲಂಗಾಣದ ವಿದ್ಯಾರ್ಥಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿದ ಬೆನ್ನಲ್ಲೇ ನಿಗೂಢ ಸಾವುಧರ್ಮಗುರು ಸಲಹೆಯಂತೆ RSS ನೋಂದಣಿ ಮಾಡಿದರೆ ಆರೋಪಗಳಿಂದ ಮುಕ್ತವಾಗಬಹುದು: ಪ್ರಿಯಾಂಕ್ ಖರ್ಗೆLPG ಗ್ಯಾಸ್ ಸಿಲಿಂಡರ್ ಸಬ್ಸಿಡಿ ತ್ಯಜಿಸಿದ ರೀತಿಯಲ್ಲೇ ರಾಜ್ಯದಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ, ಶಕ್ತಿ ‘ಗಿವ್ ಇಟ್ ಅಪ್’ಗೆ ಚಿಂತನೆಮೊಹರಂ ಸಂಭ್ರಮದಲ್ಲಿದ್ದ ಗ್ರಾಮದಲ್ಲಿ ಹರಿದ ನೆತ್ತರು: ಗಂಡು ಮಗು ಹುಟ್ಟಿದ್ದಕ್ಕೆ ಪಾರ್ಟಿ ಕೇಳಿದ ಗೆಳೆಯನನ್ನೇ ಕೊಂದ ಸ್ನೇಹಿತಸೀಶೆಲ್ಸ್ ಪ್ರವಾಸದಲ್ಲಿ ವಿಶ್ವದ ಅತ್ಯಂತ ಹಿರಿಯ ಜೀವಿ 194 ವರ್ಷದ ಜೋನಾಥನ್ ಆಮೆ ವೀಕ್ಷಿಸಿದ ಪ್ರಧಾನಿ ಮೋದಿರಾಜ್ಯದ ಬಸ್ ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ: ಸಿದ್ಧರಾಮಯ್ಯ5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಇಂದಿನಿಂದ ಜು.1 ರವರೆಗೆ ಪಲ್ಸ್ ಪೋಲಿಯೋ: 65 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿBREAKING: ರಾಜ್ಯದಲ್ಲಿ 13,675 ಅಕ್ರಮ ವಲಸಿಗರು ಪತ್ತೆ: ಜಿಲ್ಲಾವಾರು ಪಟ್ಟಿ ಸಿದ್ಧಪಡಿಸಿದ ಗೃಹ ಇಲಾಖೆ